Font size:
ಜರ್ಮನಿ ರಾಷ್ಟ್ರದ ಬವೇರಿಯದಲ್ಲಿರುವ ಕರ್ನಾಟಕ ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರ ನೇತೃತ್ವದ ನಿಯೋಗ
ಜರ್ಮನಿ ರಾಷ್ಟ್ರದ ಬವೇರಿಯದಲ್ಲಿರುವ ಹಾನ್ಸ್ ಸೀಡಲ್ ಸ್ಟಿಫ್ಟಂಗ್ ಪೌಂಡೇಶನ್ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬವೇರಿಯಾದ ಹಾನ್ಸ್ ಸೀಡಲ್ ಸ್ಟಿಫ್ಟಂಗ್ ಪೌಂಡೇಶನ್ ನ ಅಧ್ಯಕ್ಷರ ಆಹ್ವಾನದ ಮೇರೆಗೆ ಕರ್ನಾಟಕ ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರ ನೇತೃತ್ವದ ನಿಯೋಗವು ಬವೇರಿಯಾದಲ್ಲಿರುವ ಸೌತ್ ಜರ್ಮನಿಯ ಭಾರತದ ಕಾನ್ಸಲ್ ಜನರಲ್ ಆಫ್ ಇಂಡಿಯಾ ಶತ್ರುಘ್ನ ಸಿಕ್ಕ ಅವರನ್ನು ಭೇಟಿ ಮಾಡಿ, ಇತರೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.
ಈ ವೇಳೆ, ಕರ್ನಾಟಕ ವಿಧಾನ ಸಭೆಯ ಉಪ ಸಭಾಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ವಿಧಾನ ಸಭೆಯ ಸದಸ್ಯರಾದ ಕೌಜಲಗಿ ಮಹಂತೇಶ್ ಶಿವಾನಂದ್, ಉಮಾನಾಥ್ ಕೋಟ್ಯಾನ್, ಅಶೋಕ್ ಕುಮಾರ್ ರೈ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.






