ರಾಜಭವನದಲ್ಲಿ ಆಯುಧ ಪೂಜೆ ಆಚರಣೆ: ಶುಭ ಕೋರಿದ ರಾಜ್ಯಪಾಲರು

BANGALURU:

Font size:

ರಾಜಭವನದಲ್ಲಿ ಆಯುಧ ಪೂಜೆ ಆಚರಣೆ: ಶುಭ ಕೋರಿದ ರಾಜ್ಯಪಾಲರು

ಬೆಂಗಳೂರು, ಅ. 10 -ರಾಜಭವನದಲ್ಲಿ ಇಂದು ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ನೇತೃತ್ವದಲ್ಲಿ ಆಯುಧ ಪೂಜೆ ನೆರವೇರಿಸಲಾಯಿತು. ರಾಜ್ಯಪಾಲರು ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ರಾಜಭವನದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಶುಭಕೋರಿದರು.

Prev Post ಜರ್ಮನಿ ರಾಷ್ಟ್ರದ ಬವೇರಿಯದಲ್ಲಿರುವ ಕರ್ನಾಟಕ ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರ ನೇತೃತ್ವದ ನಿಯೋಗ
Next Post ಲೋಕಸಭೆ ಚುನಾವಣೆ ವೇಳೆ ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಚರ್ಚೆ ಅಥವಾ ಒಪ್ಪಂದ ಆಗಿಲ್ಲ ಎಂದ HDK