Font size:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0 ಉದ್ಘಾಟಿಸಿ ಜಾಗೃತಿ ಜಾಥಾಗೆ ಚಾಲನೆ ನೀಡಿ ಪ್ರಮಾಣ ವಚನ ಬೋಧಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0 ಉದ್ಘಾಟಿಸಿ ಜಾಗೃತಿ ಜಾಥಾಗೆ ಚಾಲನೆ ನೀಡಿ ಪ್ರಮಾಣ ವಚನ ಬೋಧಿಸಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.






