ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಂಗಳೂರು ವರದಿಗಾರರ ಕೂಟದ ಸುವರ್ಣ ಮಹೋತ್ಸವ-55 ಲಾಂಛನವನ್ನು ಗುರವಾರ ಕೃಷ್ಣದಲ್ಲಿ ಬಿಡುಗಡೆ ಮಾಡಿದರು.

Banglore:

Font size:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಂಗಳೂರು ವರದಿಗಾರರ ಕೂಟದ ಸುವರ್ಣ ಮಹೋತ್ಸವ-55 ಲಾಂಛನವನ್ನು ಗುರವಾರ ಕೃಷ್ಣದಲ್ಲಿ ಬಿಡುಗಡೆ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಂಗಳೂರು ವರದಿಗಾರರ ಕೂಟದ ಸುವರ್ಣ ಮಹೋತ್ಸವ-55 ಲಾಂಛನವನ್ನು ಗುರವಾರ ಕೃಷ್ಣದಲ್ಲಿ ಬಿಡುಗಡೆ ಮಾಡಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿ 'ಕೃಷ್ಣಾ' ದಲ್ಲಿಂದು ನಡೆದ ಸರಳ ಕಾರ್ಯಕ್ರಮದಲ್ಲಿ ಲಾಂಛನ ಬಿಡುಗಡೆ ಮಾಡಿ ಕೂಟಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವರದಿಗಾರರ ಕೂಟದ ಅಧ್ಯಕ್ಷ ಆರ್.ಟಿ.ವಿಠ್ಠಲಮೂರ್ತಿ,ಪ್ರಧಾನ ಕಾರ್ಯದರ್ಶಿ ಹೆಚ್.ವಿ.ಕಿರಣ್ ಮತ್ತು ಪದಾಧಿಕಾರಿಗಳು,
ವರದಿಗಾರರು ಉಪಸ್ಥಿತರಿದ್ದರು.

Prev Post ಕಬ್ಬು ಬೆಳೆಗಾರರ ಕೂಗಿಗೆ ಸ್ಪಂದಿಸಿದ ಸಚಿವ ಸಂಪುಟ ಸಭೆ: ಸುದೀರ್ಘ 3 ಗಂಟೆ ಚರ್ಚೆ
Next Post ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲಾಗದ ಮುಖ್ಯಮಂತ್ರಿ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ;ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ