ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಸಚಿವರಾದ ಶ್ರೀ ಬಿ.ಎಸ್.ಸುರೇಶ ಅವರು ಕೋಲಾರ ನಗರದ ವಾಲ್ಮೀಕಿ ಭವನದಲ್ಲಿ ಏರ್ಪಡಿಸಿದ್ದ ವಾಲ್ಮೀಕಿ ಜಯಂತಿಯನ್ನು ಉದ್ಘಾಟಿಸಿದರು

ಕೋಲಾರ:

Font size:

-ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎಸ್.ಸುರೇಶ(ಬೈರತಿ) ಅವರು ಕೋಲಾರ ನಗರದ ವಾಲ್ಮೀಕಿ ಭವನದಲ್ಲಿ ಏರ್ಪಡಿಸಿದ್ದ ವಾಲ್ಮೀಕಿ ಜಯಂತಿಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು*

ಕೋಲಾರ,ಅ17- ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎಸ್.ಸುರೇಶ(ಬೈರತಿ) ಅವರು ಕೋಲಾರ ನಗರದ ವಾಲ್ಮೀಕಿ ಭವನದಲ್ಲಿ ಏರ್ಪಡಿಸಿದ್ದ ವಾಲ್ಮೀಕಿ ಜಯಂತಿಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು*

*ಕೋಲಾರ ವಿಧಾನ ಸಭಾ ಕ್ಷೇತ್ರದ ಶಾಸಕರಾದ‌ ಶ್ರೀ ಕೂತ್ತೂರು ಮಂಜುನಾಥ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು*

*ಜಿಲ್ಲಾಧಿಕಾರಿ ಅಕ್ರಂ ಪಾಷಾ, ಪೊಲೀಸ್ ‌ವರಿಷ್ಟಾಧಿಕಾರಿ ಬಿ.ನಿಖಿಲ್, ಉಪ ವಿಭಾಗಾಧಿಕಾರಿ‌ ಮೈತ್ರಿಯಿ, ತಹಶಿಲ್ದಾರರ ಡಾ.ನಯನ ಸೇರಿದಂತೆ ‌ ಇತರೆ ಅಧಿಕಾರಿ ವರ್ಗದವರು ಹಾಗೂ ವಾಲ್ಮೀಕಿ ಸಮಾಜದ ಮುಖಂಡರು ಭಾಗವಹಿಸಿದ್ದರು*

Prev Post ಚುನಾವಣೆ ಸಿದ್ದತೆ ಕುರಿತು ಬಿಎಸ್ ವೈ ಜೊತೆ ಚರ್ಚೆ: ಬಸವರಾಜ ಬೊಮ್ಮಾಯಿ
Next Post ಕಾಂಗ್ರೆಸ್ ಸರ್ಕಾರದಿಂದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ;ಅಶೋಕ್