Font size:
ಕೇರಳ ಸರ್ಕಾರದ ವಿರೋಧ ಪಕ್ಷದ ನಾಯಕರೂ, ಕೇರಳ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ವಿ.ಡಿ.ಸತೀಶನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸಂಸದರಾದ ಕುಂಜಲಿಕುಟ್ಟಿ, ಅಬ್ದುಲ್ ಸಮದ್, ಮುಹಮದ್ ಹಮ್ದುಲ್ಲಾ ಸಯೀದ್, ವಿಷ್ಣುನಾಥ್ ಸೇರಿ ಕೇರಳ ಯುವ ಕಾಂಗ್ರೆಸ್ ಮುಖಂಡರು ಮತ್ತು ಹಲವು ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.






