*ಉಳ್ಳಾಲ: ಬೀಚ್ ರೆಸಾಟ್೯ಗೆ ಬೀಗಮುದ್ರೆ

Mangalore:

Font size:

*ಉಳ್ಳಾಲ: ಬೀಚ್ ರೆಸಾಟ್೯ಗೆ ಬೀಗಮುದ್ರೆ

From Jayaram Udupi
ಉಳ್ಳಾಲ: ಬೀಚ್ ರೆಸಾಟ್೯ಗೆ ಬೀಗಮುದ್ರೆ
*ಉಳ್ಳಾಲ: ಬೀಚ್ ರೆಸಾಟ್೯ಗೆ ಬೀಗಮುದ್ರೆ*

ಈಜುಕೊಳದಲ್ಲಿ ಮೂವರು ಯುವತಿಯರ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸೋಮೇಶ್ವರದ VAZCO ಬೀಚ್ ರೆಸಾಟ್೯ಗೆ ಅಧಿಕಾರಿಗಳು ಬೀಗಮುದ್ರೆ ಹಾಕಿದ್ದಾರೆ.
ಈ ರೆಸಾಟ್೯ನ ಟ್ರೇಡ್ ಲೈಸನ್ಸ್ ಮತ್ತು ಟೂರಿಸಂ ಪರವಾನಿಗೆಯನ್ನು ಅಮಾನತ್ತಿನಲ್ಲಿಡಲಾಗಿದೆ ಎಂದು ಮಂಗಳೂರು ಉಪವಿಭಾಗಾಧಿಕಾರಿಗಳು ತಿಳಿಸಿದ್ದಾರೆ.

Prev Post ಕೃಷಿಮೇಳ 2024 ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ
Next Post ಕನಕದಾಸರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.