ಕನಕದಾಸರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

Bangalore:

Font size:

ಸಂತಶ್ರೇಷ್ಠ ಕನಕದಾಸರ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಸಂತಶ್ರೇಷ್ಠ ಕನಕದಾಸರ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಈ ಸಂದರ್ಭದಲ್ಲಿ, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Prev Post *ಉಳ್ಳಾಲ: ಬೀಚ್ ರೆಸಾಟ್೯ಗೆ ಬೀಗಮುದ್ರೆ
Next Post ಬಿಜೆಪಿ 100 ಕೋಟಿ ಆಫರ್; ದಾಖಲೆ ಬಿಡುಗಡೆ ಮಾಡಿ ಮೊದಲು ಕಾಂಗ್ರೆಸ್ಸಿಗರ ಆರೋಪಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಖಡಕ್ ಸವಾಲು