Font size:
ಕೋಲಾರ:(ನವೆಂಬರ್ 18) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೋಲಾರ ವಿಭಾಗ ಹಮ್ಮಿಕೊಂಡಿದ್ದ ದಾಸ ಶ್ರೇಷ್ಟ ಭಕ್ತ ಶ್ರೀ ಕನಕದಾಸರ 537 ನೇ ಜಯಂತಿ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎಸ್.ಸುರೇಶ(ಬೈರತಿ) ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು
*ಕೋಲಾರ ಲೋಕಸಭಾ ಸದಸ್ಯರಾದ ಎಂ.ಮಲ್ಲೇಶ್ ಬಾಬು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.
ವಿ.ಪ್ರಭಾಕರ್, ಕೋಲಾರ ಶಾಸಕರಾಗದ ಕೂತ್ತೂರು ಮಂಜುನಾಥ, ಎಂ.ಎಲ್.ಸಿ ಎಂ.ಎಲ್. ಅನಿಲ ಕುಮಾರ್, ಮಾಜಿ ಸಚಿವರಾದ ವರ್ತೂರು ಪ್ರಕಾಶ್, ಮಾಜಿ ಸಂಸದರಾದ ಮುನಿಸ್ವಾಮಿ, ಜಿಲ್ಲಾಧಿಕಾರಿ ಅಕ್ರಂ ಪಾಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು*






