27 ನೇ ಆವೃತಿಯ ಬೆಂಗಳೂರು ಟೆಕ್ ಸಮ್ಮಿಟ್ -2024 ರ ಉದ್ಘಾಟನಾ ಸಮಾರಂಭದಲ್ಲಿ

BANGALORE:

Font size:

ʼನಿಪುಣ ಕರ್ನಾಟಕʼ ಯೋಜನೆಯನ್ನು ಲೋಕಾರ್ಪಣೆ ಮಾಡಲಾಯಿತು ಹಾಗೂ ನವೋದ್ಯಮ ಸಾಧಕರನ್ನು ಸನ್ಮಾನಿಸಲಾಯಿತು.

ನಗರದ ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ 27 ನೇ ಆವೃತಿಯ ಬೆಂಗಳೂರು ಟೆಕ್ ಸಮ್ಮಿಟ್ -2024 ರ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಮಾತನಾಡಿದರು. ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೂಡಿ ʼನಿಪುಣ ಕರ್ನಾಟಕʼ ಯೋಜನೆಯನ್ನು ಲೋಕಾರ್ಪಣೆ ಮಾಡಲಾಯಿತು ಹಾಗೂ ನವೋದ್ಯಮ ಸಾಧಕರನ್ನು ಸನ್ಮಾನಿಸಲಾಯಿತು.

ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ. ಶರಣ್ ಪ್ರಕಾಶ್ ಪಾಟೀಲ್, ಶಾಸಕರಾದ ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಗಣೇಶ್ ಹುಕ್ಕೇರಿ, ರಿಜ್ವಾನ್ ಆರ್ಶದ್, ರಾಜೇಗೌಡ, ಪ್ರಕಾಶ್ ಕೋಳಿವಾಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಐಟಿಬಿಟಿ ಇಲಾಖೆ ಕಾರ್ಯದರ್ಶಿ ಏಕರೂಪ್ ಕೌರ್, ಶ್ರೀ ಹರ್ಷ ಮೆಜೆಟಿ , ಸ್ವಿಗ್ಗಿ ಸಂಸ್ಥೆ ಸಹ ಸಂಸ್ಥಾಪಕ ಮತ್ತು ಸಿಇಓ ಫ್ರಾನ್ಸ್ ನ
ಅಲೆಕ್ಷಾಂಡ್ರಾ ದುಬ್ಲಾಂಚೆ,
ಟೆಕ್ಸಾಸ್ ಎಂಡಿ ಸಂತೋಷ್ ಕುಮಾರ್, ಉದ್ಯಮಿಗಳಾದ ಕಿರಣ್ ಮಜುಂದಾರ್, ವೆಂಕಟ್ ಪದ್ಮನಾಭನ್ ಹಾಗೂ ಇತರರು ಉಪಸ್ಥಿತರಿದ್ದರು.

Prev Post ತಾಲ್ಲೂಕುಗಳಲ್ಲಿ ಸೀಮೆಎಣ್ಣೆ ವಿತರಣೆ ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಅಖಿಲ ಕರ್ನಾಟಕ ಸೀಮೆಎಣ್ಣೆ ಸಗಟು ಡೀಲರ್‌ಗಳ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ವಜಾ ಮಾಡಿದೆ.
Next Post ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತರು ನನ್ನ ಮತ್ತು ಪತ್ರಿಕಾ ವೃತ್ತಿಯ ಸಾಕ್ಷಿ ಪ್ರಜ್ಞೆ ಆಗಿದ್ದಾರೆ: ಕೆ.ವಿ.ಪ್ರಭಾಕರ್