Font size:
ಸಂಡೂರು ಕ್ಷೇತ್ರದ ನೂತನ ಶಾಸಕಿ ಅನ್ನಪೂರ್ಣಮ್ಮ ಅವರು ಬಳ್ಳಾರಿ ಪ್ರವಾಸಕ್ಕೆಂದು ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ಧನ್ಯವಾದ ಅರ್ಪಿಸಿದರು. ಮುಖ್ಯಮಂತ್ರಿಗಳು ಅನ್ನಪೂರ್ಣಮ್ಮ ಅವರಿಗೆ ಶುಭ ಹಾರೈಸಿದರು.
ಸಂಡೂರು ಕ್ಷೇತ್ರದ ನೂತನ ಶಾಸಕಿ ಅನ್ನಪೂರ್ಣಮ್ಮ ಅವರು ಬಳ್ಳಾರಿ ಪ್ರವಾಸಕ್ಕೆಂದು ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ಧನ್ಯವಾದ ಅರ್ಪಿಸಿದರು. ಮುಖ್ಯಮಂತ್ರಿಗಳು ಅನ್ನಪೂರ್ಣಮ್ಮ ಅವರಿಗೆ ಶುಭ ಹಾರೈಸಿದರು.






