Font size:
ಕೇಂದ್ರದ ಮಾನ್ಯ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಶ್ರೀ HD ಕುಮಾರಸ್ವಾಮಿ ಅವರು ಇಂದು ಮುಂಬಯಿ ನಗರದಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ದೇವೇಂದ್ರ ಫಡ್ನವೀಸ್, ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಏಕನಾಥ ಶಿಂಧೆ, ಶ್ರೀ ಅಜಿತ್ ಪವಾರ್ ಅವರನ್ನು ಅಭಿನಂದಿಸಿದರು.
ಕೇಂದ್ರದ ಮಾನ್ಯ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಶ್ರೀ HD ಕುಮಾರಸ್ವಾಮಿ ಅವರು ಇಂದು ಮುಂಬಯಿ ನಗರದಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ದೇವೇಂದ್ರ ಫಡ್ನವೀಸ್, ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಏಕನಾಥ ಶಿಂಧೆ, ಶ್ರೀ ಅಜಿತ್ ಪವಾರ್ ಅವರನ್ನು ಅಭಿನಂದಿಸಿದರು.






