Font size:
ಬೆಳಗಾವಿಯಲ್ಲಿ ಸೋಮವಾರ ನಡೆದ ಕರ್ನಾಟಕ ಸಂಸ್ಥಾನ ಜೈನ ಸಮಾವೇಶದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ರಾಷ್ಟ್ರಸಂತ ಶ್ರೀ ಗುಣಧರನಂದಿ ಮುನಿ ಮಹಾರಾಜರು, ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಡಿ ಸುಧಾಕರ್, ಶಾಸಕರಾದ ಆಸೀಫ್ ಸೇಠ್, ಅಭಯ್ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ಸೋಮವಾರ ನಡೆದ ಕರ್ನಾಟಕ ಸಂಸ್ಥಾನ ಜೈನ ಸಮಾವೇಶದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ರಾಷ್ಟ್ರಸಂತ ಶ್ರೀ ಗುಣಧರನಂದಿ ಮುನಿ ಮಹಾರಾಜರು, ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಡಿ ಸುಧಾಕರ್, ಶಾಸಕರಾದ ಆಸೀಫ್ ಸೇಠ್, ಅಭಯ್ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.






