ಕನ್ನಡ ಪುಸ್ತಕಗಳ ಮಾರಾಟ ಮೇಳ ಉದ್ಘಾಟನೆ.

:

Font size:

ಕನ್ನಡ ಪುಸ್ತಕಗಳ ಮಾರಾಟ ಮೇಳ ಉದ್ಘಾಟನೆ.

ಕನ್ನಡ ಪುಸ್ತಕ ಪ್ರಾಧಿಕಾರ ಮೈಸೂರಿನ ದಸರಾ ಮಹೋತ್ಸವದ ಸಂದರ್ಭದಲ್ಲಿ ಆಯೋಜಿಸಿದ್ದ ಕನ್ನಡ ಪುಸ್ತಕಗಳ ಮಾರಾಟ ಮೇಳವನ್ನು ನಾಡೋಜ ಡಾ.ಹಂಪಾ ನಾಗರಾಜಯ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಹಾಗು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶ್ರೀ ಶಿವರಾಜ ತಂಗಡಗಿ ಅವರು ಇಂದು ಮೈಸೂರಿನ ಸ್ಕೌಟ್ ಮತ್ತು ಗೈಡ್ಸ್ ಮೈದಾನದಲ್ಲಿ ಉದ್ಘಾಟಿಸಿದರು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ. ಕೆ ಧರಣಿ ದೇವಿ ಮಾಲಗತ್ತಿ ಹಾಗೂ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ ಬಿ ಕಿರಣ್ ಸಿಂಗ್ ಮುಂತಾದವರು ಉಪಸ್ಥಿತರಿದ್ದರು.

Prev Post ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕರಾದ ಚಂದ್ರಶೇಖರ ಪಾಲತ್ತಾಡಿಯವರಿಗೆ ಸನ್ಮಾನ
Next Post ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನೌಕರರ ಮಕ್ಕಳ ವ್ಯಕ್ತಿತ್ವ ವಿಕಸನಕ್ಕಾಗಿ ಸಂವಾದ ಕಾರ್ಯಕ್ರಮ