1.25 ಕೋಟಿಯ ಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1.25 ಕೋಟಿಯ ಚೆಕ್

BANGALURU:

Font size:

ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲೆಗಳ (ಡಿ.ಸಿ.ಸಿ)ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ವತಿಯಿಂದ 1.25 ಕೋಟಿಯ ಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಯಿತು.

ಬೆಂಗಳೂರಿನ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಇಂದು ಸನ್ಮಾನ್ಯ ಸಿದ್ದರಾಮಯ್ಯನವರಿಗೆ ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲೆಗಳ (ಡಿ.ಸಿ.ಸಿ)ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ವತಿಯಿಂದ 1.25 ಕೋಟಿಯ ಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಸಹಕಾಋ ಸಚಿವರಾದ ಕೆ ಎನ್ ರಾಜಾಣ್ಣ ಹಾಗೂ ಹಾಸನ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಜಯರಾಮೇಗೌಡ ರವರು, ನಿರ್ದೇಶಕರುಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Prev Post ಬಿಜೆಪಿಗೆ ಅಪಾಯಕಾರಿ ಆಗಿದ್ದಕ್ಕೆ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆರೋಪ
Next Post ಸಾರಿಗೆ ಪ್ರಯಾಣ ದರವನ್ನು ಶೇ.೧೫ ರಷ್ಟು ಪರಿಷ್ಕರಣೆ;ಸಚಿವ ಸಂಪುಟದ ತೀರ್ಮಾನ ಸಚಿವ ಹೆಚ್ ಕೆ ಪಾಟೀಲ್ ಪತ್ರಿಕಾಗೋಷ್ಠಿ