Font size:
ತಮಿಳುನಾಡಿನ ಕುಂಭಕೊಂಣಂಗೆ ಗುರುವಾರ ಹೆಲಿಕಾಪ್ಟರ್ ನಲ್ಲಿ ಬಂದಿಳಿದ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸ್ಥಳೀಯ ಮೇಯರ್ ಶರವಣನ್, ತಂಜಾವೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲೋಕನಾಥನ್, ಕಾಂಗ್ರೆಸ್ ಮುಖಂಡರಾದ ಕೃಷ್ಣಸ್ವಾಮಿ, ವೆಂಕಟೇಶ್ ಮತ್ತಿತರರು ಬರಮಾಡಿಕೊಂಡರು.
ತಮಿಳುನಾಡಿನ ಕುಂಭಕೊಂಣಂಗೆ ಗುರುವಾರ ಹೆಲಿಕಾಪ್ಟರ್ ನಲ್ಲಿ ಬಂದಿಳಿದ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸ್ಥಳೀಯ ಮೇಯರ್ ಶರವಣನ್, ತಂಜಾವೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲೋಕನಾಥನ್, ಕಾಂಗ್ರೆಸ್ ಮುಖಂಡರಾದ ಕೃಷ್ಣಸ್ವಾಮಿ, ವೆಂಕಟೇಶ್ ಮತ್ತಿತರರು ಬರಮಾಡಿಕೊಂಡರು.




