ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ "2024ನೇ ಸಾಲಿನ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತಂತೆ ಪೂರ್ವಭಾವಿ" ಸಭೆ ನಡೆಸಲಾಯಿತು. ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಶಾಸಕರುಗಳಾದ ರಘುಮೂರ್ತಿ, ಡಾ.ಶ್ರೀನಿವಾಸ್, ಬಸವನಗೌಡ ದದ್ದಲ್, ಬಿ.ಎಂ.ನಾ

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ "2024ನೇ ಸಾಲಿನ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತಂತೆ ಪೂರ್ವಭಾವಿ" ಸಭೆ ನಡೆಸಲಾಯಿತು.

ಹಿರಿಯ ನಾಗರಿಕರಿಗೆ ಮಾಸಾಶನ ಹೆಚ್ಚಳದ ಬಗ್ಗೆ ಚರ್ಚೆ

ಹಿರಿಯರ ಅನುಭವಗಳನ್ನು ಗೌರವಿಸಬೇಕು: ಸಿಎಂ ಸಿದ್ದರಾಮಯ್ಯ

ವಿಶ್ವ ಹಿರಿಯ ನಾಗರೀಕರ ದಿನಾಚರಣೆ-2024

ಬೆಂಗಳೂರು , ಅಕ್ಟೋಬರ್ -01
ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಇಂದು ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ವಿಕಲಚೇತನರ ಮತ್ತು ನಾಗರೀಕ ಸಬಲೀಕರಣ ನಿರ್ದೇಶನಾಲಯ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ಆಯೋಜಿಸಲಾಗಿದ್ದ ವಿಶ್ವ ಹಿರಿಯ ನಾಗರೀಕರ ದಿನಾಚರಣೆ-2024 ಯನ್ನು ಉದ್ಘಾಟನೆ ಮಾಡಿದರು.

ಸೈಟ್ ವಾಪಸ್ ಮಾಡುವ ಮೂಲಕ ಸಿಎಂ ಮತ್ತಷ್ಟು ಸಂಕಷ್ಟ ಮೈಮೇಲೆ ಎಳೆದುಕೊಂಡಿದ್ದಾರೆ: ಬಸವರಾಜ ಬೊಮ್ಮಾಯಿ

ಸೈಟ್ ವಾಪಸ್ ಮಾಡುವ ಮೂಲಕ ಸಿಎಂ ಮತ್ತಷ್ಟು ಸಂಕಷ್ಟ ಮೈಮೇಲೆ ಎಳೆದುಕೊಂಡಿದ್ದಾರೆ: ಬಸವರಾಜ ಬೊಮ್ಮಾಯಿ

ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರು ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಎಚ್ ಡಿ ಕುಮಾರಸ್ವಾಮಿ ಅವರ ಬಗ್ಗೆ ಅಸಭ್ಯ ಭಾಷೆ ಬಳಸಿದ ಐಪಿಎಸ್ ಅಧಿಕಾರಿ ಹಾಗೂ ಎಸ್ಐಟಿ ಮುಖ್ಯಸ್ಥರಾದ ಎಂ ಚಂದ್ರಶೇಖರ್ ರವರ ವಿರುದ್ಧ ಜೆಡಿಎಸ್ ನಾಯಕರುಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರು ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಎಚ್ ಡಿ ಕುಮಾರಸ್ವಾಮಿ ಅವರ ಬಗ್ಗೆ ಅಸಭ್ಯ ಭಾಷೆ ಬಳಸಿದ ಐಪಿಎಸ್ ಅಧಿಕಾರಿ ಹಾಗೂ ಎಸ್ಐಟಿ ಮುಖ್ಯಸ್ಥರಾದ ಎಂ ಚಂದ್ರಶೇಖರ್ ರವರ ವಿರುದ್ಧ ಜೆಡಿಎಸ್ ನಾಯಕರುಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ಚನ್ನಪಟ್ಟಣದ ಕೆಂಗಲ್ ನಲ್ಲಿ ಸೋಮವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಭಾಗವಹಿಸಿದ್ದರು.

ಚನ್ನಪಟ್ಟಣದ ಕೆಂಗಲ್ ನಲ್ಲಿ ಸೋಮವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಭಾಗವಹಿಸಿದ್ದರು.

ಮುಖ್ಯ ಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ ಮಾಡುತ್ತೇವೆ : ಪ್ರತಿಪಕ್ಷ ನಾಯಕ ಆರ್‌.ಅಶೋಕ

ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್‌ ವಿರುದ್ಧ ಕ್ರಮ ಕೈಗೊಳ್ಳಿ

ಕುಮಾರಸ್ವಾಮಿ ಅವರು ರಾಜಕಾರಣ ಬಿಟ್ಟು ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಮಾಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್

ಕುಮಾರಸ್ವಾಮಿ ಅವರು ರಾಜಕಾರಣ ಬಿಟ್ಟು ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಮಾಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್

ದ್ವೇಷದ ರಾಜಕಾರಣಕ್ಕೆ ದಾರಿಯಾಗಬಾರದು ಎಂದು ಸಿಬಿಐ ಮುಕ್ತ ತನಿಖೆ ಅಧಿಕಾರ ಹಿಂದಕ್ಕೆ: ಡಿಸಿಎಂ ಡಿ.ಕೆ.ಶಿವಕುಮಾರ್ ಸಮರ್ಥನೆ

“ದ್ವೇಷದ ರಾಜಕಾರಣಕ್ಕೆ ದಾರಿ ಆಗಬಾರದು ಎನ್ನುವ ಕಾರಣಕ್ಕೆ ಸಿಬಿಐಗೆ ನೀಡಿದ್ದ ಮುಕ್ತ ಅನುಮತಿ ಅಧಿಕಾರವನ್ನು ಹಿಂದಕ್ಕೆ ತೆಗದುಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಇಂದು ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ರೈಲ್ ಸೌಧದಲ್ಲಿ ಹಾವೇರಿ

ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರೈಲ್ವೇ ಕಾಮಗಾರಿಗಳ ನಿರ್ಮಾಣ ಹಾಗೂ ಪ್ರಗತಿ ಪರಿಶೀಲನಾ ಸಭೆಯನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿರವರು ನಡೆಸಿದರು. ಈ ಸಂಧರ್ಭದಲ್ಲಿ ನೈರುತ್ಯ ರೇಲ್ವೆ ಇಲಾಖೆಯ ಜನರಲ್ ಮ್ಯಾನೇಜರ್ ಶ್ರೀ ಅರವಿಂದ ವಾಸ್ತವ್ ಸೇರಿದಂತೆ ಇಲಾಖೆಯ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜ್ಞಾನಿ ಮತ್ತು ಇಂಜಿನಿಯರ್ಸ್ ಗಳಿಗೆ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸಿ.ಎನ್.ರಾವ್ ಅವರ ಸಾಧನೆ ಇಡಿ ಮನು ಕುಲದ ಹೆಮ್ಮೆ ಎಂದು ಬಣ್ಣಿಸಿದರು

2024ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ ಪ್ರೊ. ಜಿ.ಬಿ. ಶಿವರಾಜು ಹಾಗೂ ಹಾವೇರಿ ಜಿಲ್ಲೆ ಹೊಸರಿತ್ತಿಯ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಗೆ ಗೌರವ

ಕರ್ನಾಟಕ ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಪ್ರತಿವರ್ಷ ನೀಡುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಹಿರಿಯ ಗಾಂಧಿವಾದಿ ಪ್ರೊ. ಜಿ.ಬಿ. ಶಿವರಾಜು ಹಾಗೂ ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಗಳು ಆಯ್ಕೆಯಾಗಿವೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ.

ಕರ್ನಾಟಕದ ಅಭಿವೃದ್ಧಿಯೇ ಕ್ವಿನ್ ಸಿಟಿ ಯೋಜನೆಯ ಮೂಲ ಆಶಯ: ಡಿಸಿಎಂ ಡಿ.ಕೆ.ಶಿವಕುಮಾರ್

"ಕ್ವಿನ್ ಸಿಟಿ ಮೂಲಕ ಕೇವಲ ಕಟ್ಟಡಗಳನ್ನು ನಿರ್ಮಾಣ ಮಾಡುವುದು ನಮ್ಮ ಗುರಿಯಲ್ಲ. ಶಿಕ್ಷಣ, ತಂತ್ರಜ್ಞಾನ, ಉದ್ಯೋಗ, ಸುಸ್ಥಿರ ಅಭಿವೃದ್ಧಿ ಸೇರಿದಂತೆ ಕರ್ನಾಟಕದ ಭವಿಷ್ಯವನ್ನು ಗುರಿಯಾಗಿಟ್ಟುಕೊಂಡು ಜನರ ಜೀವನದಲ್ಲಿ ಬದಲಾವಣೆ ತರುವುದು ಯೋಜನೆಯ ಗುರಿ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ

ಸಿಎಂ ಸಿದ್ದರಾಮಯ್ಯ ತಮ್ಮ ಗೌರವ ಉಳಿಸಿಕೊಳ್ಳಲು ಕೂಡಲೇ ರಾಜೀನಾಮೆ ನೀಡಲಿ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ತಮ್ಮ ನೈತಿಕತೆಯನ್ನು ಪ್ರಶ್ನಿಸಿಕೊಳ್ಳಲಿ: ಬಸವರಾಜ ಬೊಮ್ಮಾಯಿ