ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಗಳರಪೇಟೆಯ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಕರಗ ಶಕ್ತ್ಯೋತ್ಸವ ಮಹಾರಥೋತ್ಸವಕ್ಕೆ ಶುಭ ಕೋರಿ ನಮನ ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಗಳರಪೇಟೆಯ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಕರಗ ಶಕ್ತ್ಯೋತ್ಸವ ಮಹಾರಥೋತ್ಸವಕ್ಕೆ ಶುಭ ಕೋರಿ ನಮನ ಸಲ್ಲಿಸಿದರು.

ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ

ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ

ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಡಂಬಡಿಕೆ

ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ

ಸ್ವಿಜ್ಡರ್ಲ್ಯಾಂಡ್ ಹೋಗಿ ಯೋಜನೆಯ ಪ್ರಾಯೋಗಿಕ ಯಶಸ್ಸನ್ನು ಅಧ್ಯಯನ ನಡೆಸಿದ್ದ ಸಚಿವ ಸಂತೋಷ್ ಲಾಡ್

ಮುಖ್ಯಮಂತ್ರಿಗಳಿಗೆ ಉದ್ದೇಶಿತ ಯೋಜನೆಯ ಸಾಧ್ಯಾ ಸಾಧ್ಯತೆಗಳನ್ನು, ಅವಕಾಶಗಳನ್ನು ವಿವರಿಸಿದ ಸಚಿವ ಸಂತೋಷ್ ಲಾಡ್

ಮಂಗಳೂರು ಉಳ್ಳಾಲ ಪ್ರಯಾಣ ತ್ರಾಸದಾಯಕ ದಿನಪೂರ್ತಿ ಟ್ರಾಫಿಕ್ ಸಮಸ್ಯೆ..

ಮಂಗಳೂರು ಉಳ್ಳಾಲ ಪ್ರಯಾಣ ತ್ರಾಸದಾಯಕ
ದಿನಪೂರ್ತಿ ಟ್ರಾಫಿಕ್ ಸಮಸ್ಯೆ..

ಧಾರವಾಡದಿಂದ ಬೆಂಗಳೂರಿಗೆ ಸಂಚರಿಸುವ ವಂದೇ ಭಾರತ ರೈಲು ಇಂದು ಹಾವೇರಿಯಲ್ಲಿ ನಿಲುಗಡೆ ಆರಂಭಿಸಿದ್ದು, ಹಾವೇರಿಯಲ್ಲಿ ನಿಲುಗಡೆಯಾದ ವಂದೇ ಭಾರತ ರೈಲಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿಯವರು ಚಾಲನೆ

ಧಾರವಾಡದಿಂದ ಬೆಂಗಳೂರಿಗೆ ಸಂಚರಿಸುವ ವಂದೇ ಭಾರತ ರೈಲು ಇಂದು ಹಾವೇರಿಯಲ್ಲಿ ನಿಲುಗಡೆ ಆರಂಭಿಸಿದ್ದು, ಹಾವೇರಿಯಲ್ಲಿ ನಿಲುಗಡೆಯಾದ ವಂದೇ ಭಾರತ ರೈಲಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಿ, ಅದೇ ರೈಲಿನಲ್ಲಿ ಬೆಂಗಳೂರಿನವರೆಗೂ ಪ್ರಯಾಣ ಮಾಡಿದರು.

ಗುತ್ತಿಗೆದಾರರಿಗೆ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿ ಸರ್ಕಾರದ ಅವಧಿಯಲ್ಲೇ ಗುತ್ತಿಗೆದಾರರಿಗೆ ಕಾಮಗಾರಿ ತೆಗೆದುಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದ್ದೆವು

2ನೇ ಏರ್ಪೋರ್ಟ್: ಎಎಐ ವರದಿ ಬಳಿಕ ಪರಿಣತ ಸಂಸ್ಥೆಗಳಿಂದ ಅಧ್ಯಯನ- ಎಂ ಬಿ ಪಾಟೀಲ

2ನೇ ಏರ್ಪೋರ್ಟ್: ಎಎಐ ವರದಿ ಬಳಿಕ ಪರಿಣತ ಸಂಸ್ಥೆಗಳಿಂದ ಅಧ್ಯಯನ- ಎಂ ಬಿ ಪಾಟೀಲ

ದಲಿತರನ್ನು ತುಳಿದವರೇ ಕಾಂಗ್ರೆಸ್‌ನವರು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ದಲಿತರನ್ನು ತುಳಿದವರೇ ಕಾಂಗ್ರೆಸ್‌ನವರು: ಪ್ರತಿಪಕ್ಷ ನಾಯಕ ಆರ್‌.ಅಶೋಕ
ಜಾತಿ ಗಣತಿ ವೈಜ್ಞಾನಿಕವಾಗಿ ಆಗಿಲ್ಲ ///
ಭೀಮ ಹೆಜ್ಜೆʼ ಸಂಭ್ರಮ ಆಚರಿಸದೆ ಅಂಬೇಡ್ಕರ್‌ಗೆ ಅವಮಾನ
ರಾಜ್ಯ ಸರ್ಕಾರದ ವಿರುದ್ಧ ಸಚಿವ ಪ್ರಲ್ಹಾದ ಜೋಶಿ ಆರೋಪ

ಜನ ಬೇಸತ್ತಿರುವುದಕ್ಕೆ ಜನಾಕ್ರೋಶಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ ಆರ್. ಅಶೋಕ್

ರಾಯರೆಡ್ಡಿ, ಸಚಿವ ಸುಧಾಕರ್ ಸರ್ಕಾರಕ್ಕೆ ನೀಡಿರುವ ಸರ್ಟಿಫಿಕೇಟ್ ಆಡಳಿತ ವೈಖರಿಗೆ ಹಿಡಿದ ಕನ್ನಡಿ

ಅಧಿಕಾರಕ್ಕಾಗಿ ಕಚ್ಚಾಟ, ಬೆಲೆ ಏರಿಕೆ, ಭ್ರಷ್ಟಾಚಾರಗಳಿಂದ ಅರಾಜಕತೆ ತಾಂಡವವಾಡುತ್ತಿದೆ

ವಿಧಾನಸೌಧದ ಆಡಳಿತ ವಯನಾಡ್ ಗೆ ಶಿಫ್ಟ್ ; ಹುಲಿ ಯೋಜನೆ ಪ್ರದೇಶದಲ್ಲಿ ಮಲಾಯಾಳಿ ಫಿಲ್ಮ ಶೂಟಿಂಗ್ ಗೆ ಅವಕಾಶ

ಪೋಡಿಮುಕ್ತ ಗ್ರಾಮಗಳಾಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು: ಸಿ.ಎಂ ಕರೆ

ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ADLR ಗಳ ನೇಮಕ ಮಾಡಲಾಗುವುದು: ಸಿ.ಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪೊಲೀಸ್ ಭದ್ರತೆ ನಡುವೆ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿದ ಯುವಕ

ಪೊಲೀಸ್ ಭದ್ರತೆ ನಡುವೆ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿದ ಯುವಕ /

ರಿಷಬ್ ಶೆಟ್ಟಿಗೆ ದೈವದ ಅಭಯ/

ನಳಿನ್‌ಗೆ ರಾಜಕೀಯ ಸ್ಥಾನಮಾನ ಸಿಗಲಿ - ಡಿಕೆಶಿ

ಐಐಎಸ್ಸಿ, ಐಐಟಿ ಮಾದರಿ ಸಂಸ್ಥೆಗಳಿಂದ ಪರಿಶೀಲನೆ

ಎಲ್ಲ ಕೈಗಾರಿಕೆಗಳ ಮಾಲಿನ್ಯ ಅಧ್ಯಯನಕ್ಕೆ ಸೂಚನೆ: ಎಂ ಬಿ ಪಾಟೀಲ

ಹಾಸನದಲ್ಲಿ ಏ.12, 13ಕ್ಕೆ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್

ಕ್ರೀಡಾಕೂಟ ಲಾಂಛನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಪೌರಕಾರ್ಮಿಕರ ಕಲ್ಯಾಣಕ್ಕೆ ಬಿಬಿಎಂಪಿಯಿಂದ ರೂ.730 ಹಣ ಮೀಸಲು: ಡಿಸಿಎಂ ಡಿ.ಕೆ.ಶಿವಕುಮಾರ್

ಪೌರಕಾರ್ಮಿಕರು ದೇಶದ ಶಕ್ತಿ, ಕಾಂಗ್ರೆಸ್ ಸರ್ಕಾರ ನಿಮ್ಮ ಶಕ್ತಿ
ಅಂಜದಿರು ಅಳುಕದಿರು, ಕುಂದದಿರು ಕುಸಿಯದಿರು ನಿಮ್ಮ ಜೊತೆ ನಾವಿದ್ದೇವೆ ಎಂದು ಬಸವಣ್ಣನವರ ವಚನ ಉಲ್ಲೇಖಿಸಿದ ಡಿಸಿಎಂ