ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ. ಅವರು ಸಮಾಜದ ಆಸ್ತಿ ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧ

ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು – ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಧಾರ್ಮಿಕ ನಂಬಿಕೆ ದೌರ್ಬಲ್ಯವಲ್ಲ, ಅದು ಭೂಮಿಯ ಮೇಲಿನ ಸೌಹಾರ್ದತೆಯ ಪ್ರಬಲ ಶಕ್ತಿಯಾಗಿದೆ: ಯು.ಟಿ.ಖಾದರ್

ಧಾರ್ಮಿಕ ನಂಬಿಕೆ ದೌರ್ಬಲ್ಯವಲ್ಲ, ಅದು ಭೂಮಿಯ ಮೇಲಿನ ಸೌಹಾರ್ದತೆಯ ಪ್ರಬಲ ಶಕ್ತಿಯಾಗಿದೆ: ಯು.ಟಿ.ಖಾದರ್

ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ, ವಿಶ್ವ ವಿಖ್ಯಾತ ವಿಕೆಟ್ ಕೀಪರ್ ಸೈಯದ್ ಕಿರ್ಮಾನಿ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ತಮ್ಮ ಆತ್ಮಕತೆ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಆಹ್ವಾನಿಸಿದರು. ಮಾಜಿ ಎಂಎಲ್ಸಿ, ಮಾಜಿ ರಣಜಿ ಕ್ರಿಕೆಟ್ ಆಟಗಾರ ಪ್ರಕಾಶ್ ರಾಥೋಡ

ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ, ವಿಶ್ವ ವಿಖ್ಯಾತ ವಿಕೆಟ್ ಕೀಪರ್ ಸೈಯದ್ ಕಿರ್ಮಾನಿ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ತಮ್ಮ ಆತ್ಮಕತೆ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಆಹ್ವಾನಿಸಿದರು. ಮಾಜಿ ಎಂಎಲ್ಸಿ, ಮಾಜಿ ರಣಜಿ ಕ್ರಿಕೆಟ್ ಆಟಗಾರ ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು.

ರೀಜನಲ್ ರೆಫರೆನ್ಸ್ ಸ್ಟ್ಯಾಂಡರ್ಡ್ ಲ್ಯಾಬೊರೇಟರಿ ಸ್ಥಾಪಿಸಲು ಅನುಮೋದನೆಗಾಗಿ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಹೆಚ್. ಮುನಿಯಪ್ಪ .

ರೀಜನಲ್ ರೆಫರೆನ್ಸ್ ಸ್ಟ್ಯಾಂಡರ್ಡ್ ಲ್ಯಾಬೊರೇಟರಿ ಸ್ಥಾಪಿಸಲು ಅನುಮೋದನೆಗಾಗಿ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಹೆಚ್. ಮುನಿಯಪ್ಪ .

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತಂಬಾಕು; ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಮನವಿ

ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾದ ನಿಖಿಲ್ ನೇತೃತ್ವದ ನಿಯೋಗ
ತಂಬಾಕು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಕೋರಿದ ಯುವ ಜನತಾದಳ ರಾಜ್ಯಾಧ್ಯಕ್ಷ

ಹೆಚ್.ಐ.ವಿ.ಸೋಂಕು ತಡೆಗಟ್ಟಲು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯ - ಸಚಿವ ದಿನೇಶ್ ಗೂಂಡೂರಾವ್

ಹೆಚ್.ಐ.ವಿ.ಸೋಂಕು ತಡೆಗಟ್ಟಲು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯ - ಸಚಿವ ದಿನೇಶ್ ಗೂಂಡೂರಾವ್

ಶೀಘ್ರದಲ್ಲೇ ಸಿಎಂ ಅಧ್ಯಕ್ಷತೆಯಲ್ಲಿ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಸಭೆ: ಸಚಿವ ಎನ್‌ ಎಸ್‌ ಭೋಸರಾಜು

ಜಲಮೂಲಗಳ ಸಂರಕ್ಷಣೆ, ಕೆರೆ ಬಳಕೆದಾರರ ಸಂಘದ ಪುನಶ್ಚೇತನ ಹಾಗೂ ಆದಾಯ ವೃದ್ದಿಗೆ ಇಲಾಖಾವಾರು ಸಮನ್ವಯಕ್ಕೆ ಸೂಚನೆ

ಮಂಗಳೂರು ಫೆಂಗಲ್ ಚಂಡ ಮಾರುತದ ಆರ್ಭಟ : ನಾಳೆ ಶಾಲಾ,ಪಿಯು ಕಾಲೇಜು ಗಳಿಗೆ ರಜೆ

ಮಂಗಳೂರು
ಫೆಂಗಲ್ ಚಂಡ ಮಾರುತದ ಆರ್ಭಟ : ನಾಳೆ ಶಾಲಾ,ಪಿಯು ಕಾಲೇಜು ಗಳಿಗೆ ರಜೆ

ವಕ್ಫ್‌ ಮಂಡಳಿಯಿಂದ ಭೂ ಕಬಳಿಕೆ, ಕಾನೂನು ಸುವ್ಯವಸ್ಥೆ ಹಾಳಾದರೆ ಸರ್ಕಾರವೇ ನೇರ ಕಾರಣ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಚಿವ ಜಮೀರ್‌ ಅಹ್ಮದ್‌ ಪ್ರತಿ ಜಿಲ್ಲೆಗೆ ಹೋಗಿ ನೋಟಿಸ್‌ ಕೊಡಲು ಸೂಚಿಸಿದ್ದಾರೆ;ಆರ್‌.ಅಶೋಕ

ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ದಿಗೂ ಸರ್ಕಾರದ ಒತ್ತು; ಪ್ರತಿಪಕ್ಷಗಳ ಸುಳ್ಳುಗಳಿಗೆ ಜನರು ಕಿವಿಗೊಡಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ದಿಗೂ ಸರ್ಕಾರದ ಒತ್ತು; ಪ್ರತಿಪಕ್ಷಗಳ ಸುಳ್ಳುಗಳಿಗೆ ಜನರು ಕಿವಿಗೊಡಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಸಿ.ಎಂ.ಸಿದ್ದರಾಮಯ್ಯ

ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಸಿ.ಎಂ.ಸಿದ್ದರಾಮಯ್ಯ

ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿಗೆ ಆಡಳಿತಾಧಿಕಾರಿಯನ್ನು ನೇಮಿಸುವಂತೆ ಸರಕಾರಕ್ಕೆ ಶಿಫಾರಸು

ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿಗೆ ಆಡಳಿತಾಧಿಕಾರಿಯನ್ನು ನೇಮಿಸುವಂತೆ ಸರಕಾರಕ್ಕೆ ಶಿಫಾರಸು

ಮಂಗಳೂರು: ಕಾಂಗ್ರೆಸ್ ಕಚೇರಿಯೊಳಗಡೆ ನಾಯಕರ ನಡುವೆ ಹೊಡೆದಾಟ

ಮಂಗಳೂರು: ಕಾಂಗ್ರೆಸ್ ಕಚೇರಿಯೊಳಗಡೆ ನಾಯಕರ ನಡುವೆ ಹೊಡೆದಾಟ

ತುಮಕೂರು /ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಸಿ.ಎಂ.ಸಿದ್ದರಾಮಯ್ಯ

41 ವರ್ಷದಿಂದ ಮಂತ್ರಿ ಆಗಿದ್ದೀನಿ. ಇಂಥಾದ್ದಕ್ಕೆಲ್ಲಾ ಹೆದರುವ ಪ್ರಶ್ನೆಯೇ ಇಲ್ಲ: ಶಾಸಕ ಸುರೇಶ್ ಗೌಡಗೆ ಸಿಎಂ ಟಾಂಗ್*

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಪ್ರಯುಕ್ತ ಅವರ ಪ್ರತಿಮೆಗೆ ಮಾಪಾರ್ಪಣೆ ಮಾಡಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯ ಮಂತ್ರಿ ಡಿ ಕೆ ಶಿಕುಮಾರ್ ಅವರು ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಪ್ರಯುಕ್ತ ಅವರ ಪ್ರತಿಮೆಗೆ ಮಾಪಾರ್ಪಣೆ ಮಾಡಿದರು